S Muniraju

ದಾಸರಹಳ್ಳಿಯ ನೆಲಮಹೇಶ್ವರಿ ನಗರದಲ್ಲಿ ಗಂಧದಗುಡಿ ಕನ್ನಡ ಯುವಕರ ಸಂಘದ ವತಿಯಿಂದ ಆಯೋಜಿಸಿದ್ದ 22ನೇ ವರ್ಷದ ಅಣ್ಣಮ್ಮದೇವಿ ಉತ್ಸವದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ, ಕ್ಷೇತ್ರದ ಹಾಗೂ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದೆ.