S Muniraju

ಸುದ್ದಿಗಳು ಹಾಗು ಕಾರ್ಯಕ್ರಮಗಳು

Sri S Muniraju Files for Nomiation

ಎಸ್ ಮುನಿರಾಜು ಅವರ ನಾಮಪತ್ರ ಸಲ್ಲಿಕೆ – ದಾಸರಹಳ್ಳಿಯಲ್ಲಿ ಮೊಳಗಿದ ಬಿಜೆಪಿ ಕಹಳೆ

All New Gallery ದಾಸರಹಳ್ಳಿಯಲ್ಲಿ ಮೊಳಗಿದ ಬಿಜೆಪಿ ಕಹಳೆ. ಅಪಾರ ಜನಸ್ತೋಮ, ಅಭೂತಪೂರ್ವ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದ ಅವಿಸ್ಮರಣೀಯ ಕ್ಷಣ.ಇಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಾಸರಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದೆ. ನಾಮಪತ್ರ ಸಲ್ಲಿಕೆಯ

Read More »

ಔರಾ ಸ್ಟುಡಿಯೋ ಉದ್ಘಾಟನೆ ಮಾಲೀಕರಿಗೆ ಶುಭ ಹಾರೈಕೆ. ನವ ಉದ್ಯಮಿಗಳಿಗೆ ಪ್ರೋತ್ಸಾಹ, ಶುಭ ಹಾರೈಕೆ

ಇಂದು ದಾಸರಹಳ್ಳಿ ಕ್ಷೇತ್ರ ವ್ಯಾಪ್ತಿಯ ಅಬ್ಬಿಗೆರೆಯಲ್ಲಿ ನೂತನವಾಗಿ ಪ್ರಾರಂಭಿಸಲಾಗಿರುವ ಔರಾ (ಬ್ಯೂಟಿ ಪಾರ್ಲರ್) ಸ್ಟುಡಿಯೋವನ್ನು ಉದ್ಘಾಟಿಸಿ, ಶುಭ ಹಾರೈಸಿದೆ.ಈ ವೇಳೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಶ್ರೀ ಮರಿಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Read More »

ಅಣ್ಣಮ್ಮದೇವಿಗೆ ವಿಶೇಷ ಪೂಜೆ, ಸರ್ವರ ಒಳಿತಿಗಾಗಿ ಪ್ರಾರ್ಥನೆ

ದಾಸರಹಳ್ಳಿಯ ನೆಲಮಹೇಶ್ವರಿ ನಗರದಲ್ಲಿ ಗಂಧದಗುಡಿ ಕನ್ನಡ ಯುವಕರ ಸಂಘದ ವತಿಯಿಂದ ಆಯೋಜಿಸಿದ್ದ 22ನೇ ವರ್ಷದ ಅಣ್ಣಮ್ಮದೇವಿ ಉತ್ಸವದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ, ಕ್ಷೇತ್ರದ ಹಾಗೂ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದೆ.

Read More »

ದಾಸರಹಳ್ಳಿ ಶ್ರೀನಿವಾಸ ಕಲ್ಯಾಣೋತ್ಸವ

ಓಂ ಶ್ರೀ ವೆಂಕಟೇಶ್ವರಾಯ ನಮಃ |ಓಂ ಲಕ್ಷ್ಮೀಪತಯೇ ನಮಃ | ವಿವಿಧ ಮಂತ್ರಘೋಷಗಳ ನಡುವೆ ಅದ್ಧೂರಿಯಾಗಿ ನೆರವೇರಿದ ಜಗತ್ ರಕ್ಷಕ, ಲೋಕ ಪಾಲಕ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ. ಗೋವಿಂದನ ನಾಮ ಸ್ಮರಣೆಯಲ್ಲಿ ಮಿಂದೆದ್ದ ಭಕ್ತರು.

Read More »

ಜನಸ್ನೇಹಿ ಬಿಜೆಪಿ ಸರ್ಕಾರದ ಧ್ಯೇಯೋದ್ದೇಶ.

ಎಲ್ಲ ಸಮುದಾಯದವರಿಗೂ ಸಾಮಾಜಿಕ ನ್ಯಾಯ ಒದಗಿಸುವುದು ಪಕ್ಷದ ಉದ್ದೇಶ. ಅದಕ್ಕಾಗಿಯೇ ನಮ್ಮ ಸರ್ಕಾರ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಿಸಿದೆ.ಸಂಸದ ಶ್ರೀ ಸದಾನಂದ ಗೌಡ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಶ್ರೀ ವಿಜಯೇಂದ್ರ ಯಡಿಯೂರಪ್ಪ, ರಾಜ್ಯಸಭಾ ಸದಸ್ಯ

Read More »

ದಾಸರಹಳ್ಳಿ ಮೆಟ್ರೋ ರೈಲು ಉದ್ಘಾಟನೆ

ದಾಸರಹಳ್ಳಿ ಮೆಟ್ರೋ ರೈಲು ಉದ್ಘಾಟನೆ ಶ್ರೀ. ಎಸ್ ಮುನಿರಾಜು ಅವರು ಹೊಸ ಜೀವನಾಡಿ ಬೆಂಗಳೂರಿನ ಮೆಟ್ರೋ ರೈಲನ್ನು ದಾಸರಹಳ್ಳಿ ಪ್ರದೇಶಕ್ಕೆ ತರಲು ತಮ್ಮ ಅತ್ಯುತ್ತಮ ಪ್ರಯತ್ನಗಳನ್ನು ಮಾಡಿದ್ದಾರೆ ಮತ್ತು ನಿಜವಾಗಿಯೂ ಯಶಸ್ವಿಯಾಗಿದ್ದಾರೆ. ಬೆಂಗಳೂರು-ತುಮಕೂರು ರಸ್ತೆಯ

Read More »