ವೀರಾದಿ ವೀರರ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ನಮ್ಮ ವೀರ ಸೈನಿಕರಿಂದಾಗಿ ದೇಶದ ಜನತೆ ನೆಮ್ಮದಿಯಿಂದ ಬದುಕುವಂತಾಗಿದೆ. ಪುಲ್ವಾಮಾ ದಾಳಿ ನಡೆದು ನಾಲ್ಕು ವರ್ಷವಾಗಿದ್ದು, ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಅರಳಿಕಟ್ಟೆ, ಸಿದ್ದೇನಹಳ್ಳಿ ಬಳಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
![](https://smuniraju.com/wp-content/uploads/2023/02/32-2-1024x461.jpg)
![](https://smuniraju.com/wp-content/uploads/2023/02/1.jpg)
![](https://smuniraju.com/wp-content/uploads/2023/02/43-1024x461.jpg)
ವೀರಾದಿ ವೀರರ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ನಮ್ಮ ವೀರ ಸೈನಿಕರಿಂದಾಗಿ ದೇಶದ ಜನತೆ ನೆಮ್ಮದಿಯಿಂದ ಬದುಕುವಂತಾಗಿದೆ. ಪುಲ್ವಾಮಾ ದಾಳಿ ನಡೆದು ನಾಲ್ಕು ವರ್ಷವಾಗಿದ್ದು, ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಅರಳಿಕಟ್ಟೆ, ಸಿದ್ದೇನಹಳ್ಳಿ ಬಳಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
S Muniraju © Copyright 2023 | All Rights Reserved.