S Muniraju

ವೀರಾದಿ ವೀರರ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ನಮ್ಮ ವೀರ ಸೈನಿಕರಿಂದಾಗಿ ದೇಶದ ಜನತೆ ನೆಮ್ಮದಿಯಿಂದ ಬದುಕುವಂತಾಗಿದೆ. ಪುಲ್ವಾಮಾ ದಾಳಿ ನಡೆದು ನಾಲ್ಕು ವರ್ಷವಾಗಿದ್ದು, ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಅರಳಿಕಟ್ಟೆ, ಸಿದ್ದೇನಹಳ್ಳಿ ಬಳಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.