ದಾಸರಹಳ್ಳಿ ಕ್ಷೇತ್ರದ ಜನರ ಸೇವೆ ನಮ್ಮ ಆದ್ಯತೆ. ದಾಸರಹಳ್ಳಿ ಕ್ಷೇತ್ರದ ವಿವಿಧೆಡೆಯಿಂದ ಆಗಮಿಸುವ ಜನರ ಕುಂದು ಕೊರತೆಗಳನ್ನು ಆಲಿಸಿ ಶೀಘ್ರ ಪರಿಹರಿಸುವ ಭರವಸೆ ನೀಡಿದರು. ದಾಸರಹಳ್ಳಿಯನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇವೆ; ಜನರ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗುವುದು. ಜನರ ಕಲ್ಯಾಣವೇ ನಮ್ಮ ಆದ್ಯತೆ.
![](https://smuniraju.com/wp-content/uploads/2023/02/321-1024x577.jpg)